ಸಂಬಂಧ

ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

293

ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ವ್ಯಾಪಾರ ಮಾಡಿಕೊಂಡಿದ್ದ ಯುವಕನಿಗೆ ಸರ್ಕಾರಿ ಉದ್ಯೋಗದಲ್ಲಿದ್ದ ಓರ್ವ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಇವರು ತಮ್ಮ ಮದುವೆಯ ವಿಚಾರವಾಗಿ ಚರ್ಚಿಸಲು, ಇಬ್ಬರು ಒಂದು  ದೇವಸ್ಥಾನದ ಬಳಿ ಭೇಟಿಯಾಗಿದ್ದಾರೆ. ಇಲ್ಲಿ ಓದಿ:-ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಅಲ್ಲಿ ಮದುವೆಗೆ ಆಗುವ ಖರ್ಚು ಮತ್ತು ಸಂಭಂದಿಕರು ಮತ್ತಿತ್ತರ ವಿಷಯ ಮಾತನಾಡುತ್ತಾ ಇದ್ದವರು, ಕೊನೆಗೆ ತಮ್ಮ ಮಾತು ಕತೆಯ ಭಾಗವಾಗಿ ಈಗಿನ ದೇಶದ ಆರ್ಥಿಕ ಪರಿಸ್ತಿತಿಗಳು, ಹಾಗೂ ಈಗ ನಡೆಯುತ್ತಿರುವ ಪ್ರಸ್ತುತ ವಿಷಯಗಳ ಬಗ್ಗೆಯು ಮಾತನಾಡಿದ್ದಾರೆ. ಇದು ಸಾಲದೆಮ್ಬಂತೆ ಪ್ರಧಾನಿ ಮೋದಿ ವಿಷಯವಾಗಿ ಚರ್ಚೆ ಮಾಡಿದ್ದಾರೆ.

 

ಈ ವಾದದ ಮಧ್ಯ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮದುವೆಯಾಗಬೇಕಿದ್ದ ಯುವಕ ವಾದಿಸಿದ್ದಾನೆ. ಇದಕ್ಕೆ ತಾನು ಕಡಿಮೆ ಏನಿಲ್ಲ ಯುವತಿ ನರೇಂದ್ರ ಮೋದಿ ಅವರನ್ನು ಬಿಟ್ಟುಕೊಡದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವತ್ತಾ ಸಾಗಿದೆ ಎಂದು ಹೇಳಿದ್ದಾಳೆ. ಇದು ಹೀಗೆ ಮುಂದುವರೆದಿದ್ದು ಇಬ್ಬರು ನಡುವೆ ವಾಗ್ವಾದ ತಾರಕಕ್ಕೇರಿದ್ದು ಇಬ್ಬರು ಒಬ್ಬರನ್ನೊಬ್ಬರು ದೂಷಿಸಿಕೊಂಡು, ಮೋದಿ ವಿಷಯವಾಗಿ ಜಗಳವಾಡಿದ್ದಾರೆ.

ಮನೆಗೆ ಹೋದ ನಂತರ ಇದೇ ವಿಚಾರವಾಗಿ ಮನೆಯಲ್ಲಿ ಚರ್ಚೆಯಾಗಿ ತಾವು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಪೋಷಕರು ಎಷ್ಟೇ ಮನವೊಲಿಸಿದರು ಅದು ಸಾಧ್ಯವಾಗದೇ ಕೊನೆಗೆ ಮದುವೆಯನ್ನೇ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಜೀವನಶೈಲಿ

    ಚಾಣಕ್ಯನ ಪ್ರಕಾರ ಇಂತಹ ಸಮಯಗಳಲ್ಲಿ ಸ್ನಾನ ಮಾಡಲೆಬೇಕಂತೆ! ಏಕೆ ಗೊತ್ತಾ?ಮುಂದೆ ಓದಿ…

    ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.