ಸಂಬಂಧ

ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

295

ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ವ್ಯಾಪಾರ ಮಾಡಿಕೊಂಡಿದ್ದ ಯುವಕನಿಗೆ ಸರ್ಕಾರಿ ಉದ್ಯೋಗದಲ್ಲಿದ್ದ ಓರ್ವ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಇವರು ತಮ್ಮ ಮದುವೆಯ ವಿಚಾರವಾಗಿ ಚರ್ಚಿಸಲು, ಇಬ್ಬರು ಒಂದು  ದೇವಸ್ಥಾನದ ಬಳಿ ಭೇಟಿಯಾಗಿದ್ದಾರೆ. ಇಲ್ಲಿ ಓದಿ:-ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಅಲ್ಲಿ ಮದುವೆಗೆ ಆಗುವ ಖರ್ಚು ಮತ್ತು ಸಂಭಂದಿಕರು ಮತ್ತಿತ್ತರ ವಿಷಯ ಮಾತನಾಡುತ್ತಾ ಇದ್ದವರು, ಕೊನೆಗೆ ತಮ್ಮ ಮಾತು ಕತೆಯ ಭಾಗವಾಗಿ ಈಗಿನ ದೇಶದ ಆರ್ಥಿಕ ಪರಿಸ್ತಿತಿಗಳು, ಹಾಗೂ ಈಗ ನಡೆಯುತ್ತಿರುವ ಪ್ರಸ್ತುತ ವಿಷಯಗಳ ಬಗ್ಗೆಯು ಮಾತನಾಡಿದ್ದಾರೆ. ಇದು ಸಾಲದೆಮ್ಬಂತೆ ಪ್ರಧಾನಿ ಮೋದಿ ವಿಷಯವಾಗಿ ಚರ್ಚೆ ಮಾಡಿದ್ದಾರೆ.

 

ಈ ವಾದದ ಮಧ್ಯ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮದುವೆಯಾಗಬೇಕಿದ್ದ ಯುವಕ ವಾದಿಸಿದ್ದಾನೆ. ಇದಕ್ಕೆ ತಾನು ಕಡಿಮೆ ಏನಿಲ್ಲ ಯುವತಿ ನರೇಂದ್ರ ಮೋದಿ ಅವರನ್ನು ಬಿಟ್ಟುಕೊಡದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವತ್ತಾ ಸಾಗಿದೆ ಎಂದು ಹೇಳಿದ್ದಾಳೆ. ಇದು ಹೀಗೆ ಮುಂದುವರೆದಿದ್ದು ಇಬ್ಬರು ನಡುವೆ ವಾಗ್ವಾದ ತಾರಕಕ್ಕೇರಿದ್ದು ಇಬ್ಬರು ಒಬ್ಬರನ್ನೊಬ್ಬರು ದೂಷಿಸಿಕೊಂಡು, ಮೋದಿ ವಿಷಯವಾಗಿ ಜಗಳವಾಡಿದ್ದಾರೆ.

ಮನೆಗೆ ಹೋದ ನಂತರ ಇದೇ ವಿಚಾರವಾಗಿ ಮನೆಯಲ್ಲಿ ಚರ್ಚೆಯಾಗಿ ತಾವು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಪೋಷಕರು ಎಷ್ಟೇ ಮನವೊಲಿಸಿದರು ಅದು ಸಾಧ್ಯವಾಗದೇ ಕೊನೆಗೆ ಮದುವೆಯನ್ನೇ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…