ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.
ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.
ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ
ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.
ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.
ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…