ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.
ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.
ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ
ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.
ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.
ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…