ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.
ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.
ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ
ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.
ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.
ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…