ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.
ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.
ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ
ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.
ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.
ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!