ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.
ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…