ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.
ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.
ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.
ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.
ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.
ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.
ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.
ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.