ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.




ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…