ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.




ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.