ಉಪಯುಕ್ತ ಮಾಹಿತಿ

ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

188

ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…