ಉಪಯುಕ್ತ ಮಾಹಿತಿ

ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

202

ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….