News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

220

ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಉಪಯುಕ್ತ ಮಾಹಿತಿ

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…