ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.