ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…