ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…