ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.