ಸಿನಿಮಾ

ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

1005

ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು.

ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ ಕೂಡ ರಷ್ಮಿಕಾರವರ ಹವಾ ಜೋರಾಗಿಯೇ ಇದೆ.

ಮಂದಣ್ಣ ನಟಿಸಿದ್ದ ತೆಲುಗಿನ ಗೀತಾ ಗೋವಿಂದಂ ಚಿತ್ರ ಭರ್ಜರಿಯಾಗಿ ಕೋಟಿ ಕೋಟಿ ಬಾಚುತ್ತಿದೆ. ಇದರ ಜೊತೆಗೆ ರಶ್ಮಿಕಾ ಅಭಿನಯದ ತೆಲುಗಿನ ಮೊದಲ ಸಿನಿಮಾ ‘ಛಲೋ’ ಅವರಿಗೆ ಸಾಕಷ್ಟು ಹೆಸರು ತಂದಿತು. ಆದರೆ ಇವರಿಗೆ ಸ್ಟಾರ್‌ ಪಟ್ಟ ತಂದುಕೊಟ್ಟಿದ್ದು ವಿಜಯ್‌ ದೇವರಕೊಂಡ ನಟನೆಯ ‘ಗೀತ ಗೋವಿಂದಂ’ ಚಿತ್ರ.

ಈ ಚಿತ್ರದ ಟೀಸರ್ ನೋಡಿ ಅದರಲ್ಲಿನ ರಷ್ಮಿಕಾ ಕಿಸ್ಸಿಂಗ್ ವಿಡಿಯೋದಿಂದ ಹಿಡಿದು ಹಲವು ಸೀನ್ ಗಳ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಗರಮ್ ಆಗಿದ್ದರು.

ಇದರ ನಡುವೆ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಅವರ ನಿಶ್ಚಿತಾರ್ಥ ಮುರಿದು ಬಿದ್ದಿದ್ದು, ವೃತ್ತಿ ಕಾರಣದಿಂದಾಗಿ ಇಬ್ಬರೂ ದೂರವಾಗಲು ನಿರ್ಧಾರ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಈಗ ಕಾರಣಾಂತರಗಳಿಂದ ಕಿರಿಕ್‌ ಪಾರ್ಟಿಯ ಕರ್ಣ ಮತ್ತು ಸಾನ್ವಿ ಪರಸ್ಪರ ದೂರವಾಗುತ್ತಿದ್ದಾರೆ.

ವಿಜಯ್‌ ದೇವರಕೊಂಡ ಮತ್ತು ರಷ್ಮಿಕಾ ಅಭಿನಯದ  ‘ಗೀತ ಗೋವಿಂದಂ’ ಸಿನಿಮಾ ರಶ್ಮಿಕಾಗೆ ಸ್ಟಾರ್‌ ಪಟ್ಟ ತಂದುಕೊಟ್ಟಿತು. ಇದರ ಬೆನ್ನಲ್ಲೇ ರಶ್ಮಿಕಾ ಮತ್ತು ರಕ್ಷಿತ್‌ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಗುಸು-ಗುಸು ಆರಂಭವಾಗಿತ್ತು. ಇಬ್ಬರೂ ಬ್ರೇಕ್ ಆಪ್ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿತ್ತು. ಇದು ಸುಳ್ಳು ಎಂದೇ ಇಬ್ಬರೂ ಹೇಳಿಕೊಂಡಿದ್ದರು. ಆದರೆ, ಈಗ ಅದುವೇ ನಿಜವಾಗಿದೆ. ಎರಡು ಕುಟುಂಬಗಳು ಕುಳಿತು ಮಾತನಾಡಿ ನಿಶ್ಚಿತಾರ್ಥ ಮುರಿದುಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…