ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ರಜನಿಕಾಂತ್ ರಾಜಕೀಯ ಪ್ರವೇಶದ ನಿರ್ಧಾರದ ವಿರುದ್ಧ ಸೋಮವಾರ ತಮಿಳು ಸಂಘಟನೆಗಳು ನಡೆಸಿದ್ದ ಪ್ರತಿಭಟನೆಗೆ ಪ್ರತಿಯಾಗಿ ಚೆನ್ನೆಯ್ಯನಲ್ಲಿ ಮಂಗಳವಾರ ರಜನಿ ಅಭಿಮಾನಿಗಳು ಶಕ್ತಿಪ್ರದರ್ಶನ ಮಾಡಿದರು. ಇಂದು ರಜನಿ ಅಭಿಮಾನಿಗಳು ಚೆನ್ನೈನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚನ್ನೈನ ವಾಶರ್ ಮನ್ ಪೆಟ್ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿದ್ದ ರಜನಿಕಾಂತ್, ತಮಿಳು ಮುನ್ನಟ್ರ ಪಡೈ ಸಂಘಟನೆಯ ವಿರುದ್ದ ಘೋಷಣೆ ಕೂಗಿದರು.
ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ತಲೈವಾ ರಾಜಕೀಯ ಪ್ರವೇಶಕ್ಕೆ ಬೆಂಬಲ ಸೂಚಿಸಿದರು. ದೊಡ್ಡ ಸಂಖ್ಯೆಯಲ್ಲಿ ತಲೈವಾ ಬೆಂಬಲಿಗರು ಜಮಾಯಿಸಿದ ಹಿನ್ನಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸವನ್ನೇ ನಡೆಸಬೇಕಾಯಿತು.
ರಜನಿ ಅಭಿಮಾನಿಗಳು ರಜನೀಕಾಂತ್ ರಾಜಕೀಯಕ್ಕೆ ಬರುವುದನ್ನು ಉಗ್ರವಾಗಿ ಪ್ರತಿಭಟಿಸಿದ ಮುನ್ನೇತ್ರ ಪಡೆಯ ನಾಯಕಿ ವೀರಲಕ್ಷ್ಮೀಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.
ಇದೇ ವೇಳೆ ನೂರಕ್ಕೂ ಹೆಚ್ಚು ರಜನಿ ಅಭಿಮಾನಿಗಳನ್ನು ಪೋಲಿಸರು ವಶಕ್ಕೆ ಪಡೆದರು. ತಮ್ಮ ನೆಚ್ಚಿನ ನಾಯಕ ರಜನೀಕಾಂತ್ ರಾಜಕೀಯ ಪ್ರವೇಶವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಜನಿ ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತಿದ್ದ ಸನ್ನಿವೇಶ ಗಮನಸೆಳೆಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…