ಸರ್ಕಾರದ ಯೋಜನೆಗಳು

ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

390

ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ. ಇದರೊಂದಿಗೆ ಇನ್ನೊಂದೆಡೆ ಸರಕಾರಿ ಶಾಲೆಗಳು ಮರಣ ಶಯ್ಯೆಯಲ್ಲಿ ಮಲಗಿದಂತೆ ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ.

ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಳದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಅಧಿಕಾರಿಗಳ ಮಕ್ಕಳು ಕಲಿಯುವ ಶಾಲೆಗಳು ಅಭಿವೃದ್ಧಿ ಹೊಂದುತ್ತಿದ್ದು, ಸರಕಾರಿ ಶಾಲೆಗಳು ನನೆಗುದಿಗೆ ಬಿದ್ದಿವೆ. ಇದೀಗ ಸರಕಾರವು ಹೊಸ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದ್ದು, ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳು(ಜನಪ್ರತಿನಿಧಿಗಳು) ಮಕ್ಕಳು ಕಡ್ಡಾಯವಾಗಿ ಸರಕಾರಿ ಶಾಲೆಗೆ ದಾಖಲಾಗಬೇಕು ಎಂಬುವುದು. ಈ ಕುರಿತಾದಂತೆ ಹಲವು ವರ್ಷಗಳಿಂದಲೇ ಬೇಡಿಕೆಯಿದ್ದು, ಸಿದ್ದರಾಂಯ್ಯ ಸರಕಾರವು ಇದನ್ನು ಜಾರಗೆ ತರುವ ಸಂಭವವಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‍ನ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಈ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಮಂಡಿಸುವ ಸಂಬಂಧ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಒಪ್ಪಿಗೆ ಪಡೆದಿದ್ದಾರೆ. ಬಳಿಕ ವಿಧಾನಸಭೆಯಲ್ಲೂ ಚರ್ಚೆಗೆ ಒಳಪಟ್ಟು ನಂತರ ಶಾಸನವಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…