ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ.
ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…