ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು.
ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ ಹಾಕೋಕೆ ಆಗೋದಿಲ್ಲ. ಫಿಲ್ಮ್ ನೋಡೋರು ನೋಡ್ಬಹುದು. ಇಲ್ಲಾ ಎದ್ದು ಮನೆಗೆ ಹೋಗ್ಬಹುದು ಅಂತ ಧಿಮಾಕು ತೋರಿದ್ದಾರೆ.
ಇದ್ರಿಂದ ಕೋಪಗೊಂಡ ಪ್ರೇಕ್ಷಕರು ಮಾಲ್ನಲ್ಲಿ ಗಲಾಟೆ ಮಾಡಿದ್ದಾರೆ. ಅಲ್ಲದೆ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಗಲಾಟೆ ಜೋರಾಗುತ್ತಿದ್ದಂತೆ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಮಾಲ್ನವರು ಟಿಕೆಟ್ ದುಡ್ಡನ್ನ ವಾಪಸ್ ನೀಡಿದ್ದಾರೆ. ಎಸಿ ಯಲ್ಲಿ ಸಮಸ್ಯೆ ಇದೆ ಅಂತ ಕಾರಣ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಭಾರೀ ಸಕ್ಸಸ್ಫುಲ್ ಪ್ರದರ್ಶನ ಕಾಣ್ತಿರೋ ರಾಜಕುಮಾರ ಚಿತ್ರವನ್ನ ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಎಸಿ ಚೆನ್ನಾಗಿದ್ದರೂ ಹಾಕದ ಮಾಲ್ನವರಿಗೆ ಕನ್ನಡ ಚಿತ್ರ, ಕನ್ನಡಿಗರಿಗಿಂತ ಎಸಿಯೇ ಹೆಚ್ಚಾಗಿ ಹೋಯ್ತಾ ಅಂತ ಪ್ರೇಕ್ಷಕರು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…