corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

19

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…