ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ಏನಿದು ಮಾತೃಪೂರ್ಣ ಯೋಜನೆ ?
ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…
ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…