ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ಏನಿದು ಮಾತೃಪೂರ್ಣ ಯೋಜನೆ ?
ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…
ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?