ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್ ಕಾರುಗಳನ್ನು ಖರೀದಿಸಬೇಕಾಗುತ್ತದೆ.
ಏನಿದು ಯೋಜನೆ?
*ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

* ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.
* ಬ್ಯಾಂಕ್ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಮಾನದಂಡಗಳೇನು?
1.ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.
2.ನಿರುದ್ಯೋಗಿಯಾಗಿರಬೇಕು.

3.ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.
4.ಬಿಪಿಎಲ್ ಕಾರ್ಡ್ ಹೊಂದಿರಬೇಕು.
5.ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.
ಆಯ್ಕೆ ಪಕ್ರಿಯೆ ಹೇಗೆ?
ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.
ವಿಶೇಷ ಯೋಜನೆ:-
ಈ ಮೊದಲೂ ನಿಗಮದ ಅಧಿಕಾರಿಗಳು ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರು ಖರೀದಿಗೆ ಸಬ್ಸಿಡಿ ಮಂಜೂರು ಮಾಡುತ್ತಿದ್ದರು. ಆದರೆ ಸಬ್ಸಿಡಿ ಹಣವಿದ್ದರೂ ಬ್ಯಾಂಕ್ಗಳಲ್ಲಿ ಸಾಲ ಸಿಗದೇ ಕಾರು ಖರೀದಿಸಲು ಆಗುತ್ತಿರಲಿಲ್ಲ.

ಈ ರೀತಿ ಆಗದಂತೆ ನಿಗಮವು ಈಗ ಹೊಸ ಯೋಜನೆ ಜಾರಿಗೆ ತಂದಿದೆ. ವಾಣಿಜ್ಯ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳ ಅಧಿಕಾರಿಗಳು ಹಾಗೂ ಆಯ್ಕೆಯಾದ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಾಲ ಸಿಗುವಂತೆ ಮಾಡಲಿದೆ.

ರಾಜ್ಯದಲ್ಲಿ ಪ್ರಥಮ ಬಾರಿ ಈ ವಿಶೇಷ ಯೋಜನೆ ಜಾರಿಗೆ ಬರುತ್ತಿದೆ. ಈ ವರ್ಷ 3500 ಕಾರುಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಶಾಸಕರು ಫಲಾನುಭವಿಗಳ ಪಟ್ಟಿಯನ್ನು ತ್ವರಿತವಾಗಿ ಕಳುಹಿಸಿದರೆ ಯೋಜನೆ ಶೀಘ್ರ ಅನುಷ್ಠಾನ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…