ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್ ಕಾರುಗಳನ್ನು ಖರೀದಿಸಬೇಕಾಗುತ್ತದೆ.
ಏನಿದು ಯೋಜನೆ?
*ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

* ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.
* ಬ್ಯಾಂಕ್ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಮಾನದಂಡಗಳೇನು?
1.ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.
2.ನಿರುದ್ಯೋಗಿಯಾಗಿರಬೇಕು.

3.ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.
4.ಬಿಪಿಎಲ್ ಕಾರ್ಡ್ ಹೊಂದಿರಬೇಕು.
5.ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.
ಆಯ್ಕೆ ಪಕ್ರಿಯೆ ಹೇಗೆ?
ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.
ವಿಶೇಷ ಯೋಜನೆ:-
ಈ ಮೊದಲೂ ನಿಗಮದ ಅಧಿಕಾರಿಗಳು ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರು ಖರೀದಿಗೆ ಸಬ್ಸಿಡಿ ಮಂಜೂರು ಮಾಡುತ್ತಿದ್ದರು. ಆದರೆ ಸಬ್ಸಿಡಿ ಹಣವಿದ್ದರೂ ಬ್ಯಾಂಕ್ಗಳಲ್ಲಿ ಸಾಲ ಸಿಗದೇ ಕಾರು ಖರೀದಿಸಲು ಆಗುತ್ತಿರಲಿಲ್ಲ.

ಈ ರೀತಿ ಆಗದಂತೆ ನಿಗಮವು ಈಗ ಹೊಸ ಯೋಜನೆ ಜಾರಿಗೆ ತಂದಿದೆ. ವಾಣಿಜ್ಯ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳ ಅಧಿಕಾರಿಗಳು ಹಾಗೂ ಆಯ್ಕೆಯಾದ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಾಲ ಸಿಗುವಂತೆ ಮಾಡಲಿದೆ.

ರಾಜ್ಯದಲ್ಲಿ ಪ್ರಥಮ ಬಾರಿ ಈ ವಿಶೇಷ ಯೋಜನೆ ಜಾರಿಗೆ ಬರುತ್ತಿದೆ. ಈ ವರ್ಷ 3500 ಕಾರುಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಶಾಸಕರು ಫಲಾನುಭವಿಗಳ ಪಟ್ಟಿಯನ್ನು ತ್ವರಿತವಾಗಿ ಕಳುಹಿಸಿದರೆ ಯೋಜನೆ ಶೀಘ್ರ ಅನುಷ್ಠಾನ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..