ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.
ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.
ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.
ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.
1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.
ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…