ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.