News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

224

ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

ಐಎಎಸ್ ಅಧಿಕಾರಿಯನ್ನಾಗಿ ಮಾಡಿಸುತ್ತೇನೆ ಎಂದು ಕೆಲ ಮಂದಿಯ ಮುಂದೆ ಹೇಳಿದಾಗ, ಇವರು ಅವರಿಂದ ತುಂಬಾನೇ ಅಪಹಾಸ್ಯಕ್ಕೆ ಒಳಗಾಗಿದ್ದಾರೆ. ನೀನು ಒಬ್ಬ ಆಟೋ ಚಾಲಕ ಅನ್ನೋದನ್ನ ಮರೀಬೇಡ ನಿನ್ನ ಮಗ ಐಎಎಸ್ ಅದಿಕಾರಿಯಾಗೋದು ಅಂದರೇನು ಅನ್ನೋ ಕೊಂಕು ಮಾತುಗಳು ಇವರ ಜೀವನದಲ್ಲಿ ತುಂಬಾನೇ ಬಂದವು.

ಇಷ್ಟೆಲ್ಲ ಕಷ್ಟಗಳನ್ನು ಅರಿತ ಮಗ ಗೋವಿಂದ ಜಾಯಸವಾಲ್ ರಾತ್ರಿ ಹಗಲು ಎನ್ನದೆ ತನ್ನ ಗುರಿಯನ್ನು ಮುಟ್ಟಲು ತುಂಬಾನೇ ಕಷ್ಟ ಪಟ್ಟು ಓದುತ್ತಾರೆ. ಹಾಗು 2006 ರಲ್ಲಿ ತೆಗೆದುಕೊಂಡ IAS ಪರೀಕ್ಷೆಯಲ್ಲಿ 48 ನೆ ರ್ಯಾಂಕ್ ನಲ್ಲಿ ಪಾಸಾಗುತ್ತಾರೆ. ಮತ್ತು ಹಿಂದಿ ಮಾಧ್ಯಮದಲ್ಲಿ ಟಾಪರ್ ಆಗಿ ತೇರ್ಗಡೆಯಾಗುತ್ತಾರೆ. 32 ವರ್ಷದ ಗೋವಿಂದ ಸದ್ಯಕ್ಕೆ ಪೂರ್ವ ದೆಹಲಿಯ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ

ಯಶಸ್ಸಿನ ದಾರಿಗೆ ಪ್ರತಿಯೊಂದು ಕೊಂಕುಮಾತುಗಳು, ಅಪಹಾಸ್ಯಗಳು, ಮೆಟ್ಟಿಲು ಅಂದುಕೊಂಡು ಕುಗ್ಗದೆ ತನ್ನ ಮಗನ ಯಶಸ್ಸಿಗೆ ಸೂತ್ರದಾರಿಯಾದರು. ಅಲ್ಲದೆ ತನ್ನ ಮಗನ ವಿದ್ಯಾಭ್ಯಾಸಕ್ಕೆ ರಿಕ್ಷಾ ಓಡಿಸಿ ಓದಿಸುತ್ತಿದ್ದರು.ಕಷ್ಟ ಪಟ್ಟರೆ ಪ್ರತಿ ಫಲ ಸಿಗುತ್ತದೆ ಅನ್ನೋದಕ್ಕೆ ಇವರು ಒಬ್ಬ ಉತ್ತಮ ಉದಾಹರಣೆ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…