ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ತಿಂಡಿಗಳು ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ. ಅದರಲ್ಲೂ ಬಾದುಶ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ಎಲ್ಲಾ ವಯೋಮಾನದವರು ಸಹ ಇಷ್ಟ ಪಡುತ್ತಾರೆ. ನೀವೂ ಮನೆಯಲ್ಲೇ ಬಿಸಿಯಾದ ರುಚಿಯಾದ ಬಾದುಶವನ್ನು ತಯಾರಿಸಬಹುದು. ತಿಳಿಯಲು ಮುಂದೆ ಓದಿ…
ಬೇಕಾಗುವ ಪದಾರ್ಥಗಳು…
ಮಾಡುವ ವಿಧಾನ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.