ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.
ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.
ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-
ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!
ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.
ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.
ರುದ್ರಾಕ್ಷವನ್ನು ಧರಿಸುವ ಬಗೆ :-
ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.
ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :-
26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,
50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,
16 ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,
12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…