ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.
ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.
ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-
ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!
ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.
ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.
ರುದ್ರಾಕ್ಷವನ್ನು ಧರಿಸುವ ಬಗೆ :-
ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.
ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :-
26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,
50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,
16 ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,
12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.