ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.
ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.
ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-
ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!
ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.
ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.
ರುದ್ರಾಕ್ಷವನ್ನು ಧರಿಸುವ ಬಗೆ :-
ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.
ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :-
26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,
50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,
16 ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,
12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.