Cinema

ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

79

ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು.

ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ನಿರ್ದೇಶಕರೊಬ್ಬರು ತಮ್ಮನ್ನು ಹೋಟೆಲ್ ರೂಮಿಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದ ವಿಷಯವನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿದ್ಯಾ, ನನಗೆ ನೆನಪಿದೆ. ನಾನು ಚೆನ್ನೈನಲ್ಲಿ ಕೆಲಸದ ವಿಷಯಕ್ಕಾಗಿ ಒಬ್ಬ ನಿರ್ದೇಶಕರನ್ನು ಭೇಟಿ ಮಾಡಿದೆ. ಆಗ ನಾನು ಅವರಿಗೆ ಕಾಫಿ ಶಾಪ್‍ಗೆ ಹೋಗಿ ಮಾತನಾಡೋಣ ಎಂದು ಹೇಳಿದ್ದೆ. ಆದರೆ ಅವರು ಪದೇ ಪದೇ ರೂಮಿಗೆ ಹೋಗುವುದರ ಬಗ್ಗೆ ಮಾತನಾಡುತ್ತಿದ್ದರು. ಅಲ್ಲದೆ ನನ್ನ ಜೊತೆ ಮಾತನಾಡಬೇಕು ಎಂದರೆ ರೂಮಿಗೆ ಬರಬೇಕು ಎಂದು ಹೇಳುತ್ತಿದ್ದನು.

ಅಲ್ಲದೆ, ನಾನು ನಿರ್ದೇಶಕನ ಯೋಚನೆಯನ್ನು ತಿಳಿದು ಆತನ ಜೊತೆ ರೂಮಿಗೆ ಹೋಗಿದ್ದೆ. ಆದರೆ ನಾನು ಅಲ್ಲಿ ನಾನು ಬಾಗಿಲನ್ನು ಕ್ಲೋಸ್ ಮಾಡದೇ ಓಪನ್ ಮಾಡಿದ್ದೆ. ಈ ವೇಳೆ ನಿರ್ದೇಶಕ ಏನೂ ಮಾತನಾಡಲಿಲ್ಲ. 5 ನಿಮಿಷದ ನಂತರ ಆತ ಅಲ್ಲಿಂದ ಎದ್ದು ಹೋದನು ಎಂದು ವಿದ್ಯಾ ತಿಳಿಸಿದ್ದಾರೆ.

ಸದ್ಯ ವಿದ್ಯಾ ಅವರು ನಟಿಸಿದ ‘ಮಿಶನ್ ಮಂಗಲ್’ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡುತ್ತಿದೆ. ಒಂದೇ ವಾರದಲ್ಲಿ ಈ ಚಿತ್ರ 100 ಕೋಟಿ ಕಲೆಕ್ಷನ್ ಆಗಿದೆ. ಈ ಚಿತ್ರದಲ್ಲಿ ವಿದ್ಯಾ ಬಾಲನ್ ಹೊರತಾಗಿ, ಅಕ್ಷಯ್ ಕುಮಾರ್, ಕನ್ನಡ ನಟ ದತ್ತಣ್ಣ, ತಾಪ್ಸಿ ಪನನು, ಕಾರ್ತಿ ಕುಲ್ಹಾರಿ, ಸೋನಾಕ್ಷಿ ಸಿನ್ಹಾ, ನಿತ್ಯಾ ಮೆನೆನ್ ಹಾಗೂ ಶರಮನ್ ಜೋಶಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.