News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Cinema

ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

95

ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು.

ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ನಿರ್ದೇಶಕರೊಬ್ಬರು ತಮ್ಮನ್ನು ಹೋಟೆಲ್ ರೂಮಿಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದ ವಿಷಯವನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿದ್ಯಾ, ನನಗೆ ನೆನಪಿದೆ. ನಾನು ಚೆನ್ನೈನಲ್ಲಿ ಕೆಲಸದ ವಿಷಯಕ್ಕಾಗಿ ಒಬ್ಬ ನಿರ್ದೇಶಕರನ್ನು ಭೇಟಿ ಮಾಡಿದೆ. ಆಗ ನಾನು ಅವರಿಗೆ ಕಾಫಿ ಶಾಪ್‍ಗೆ ಹೋಗಿ ಮಾತನಾಡೋಣ ಎಂದು ಹೇಳಿದ್ದೆ. ಆದರೆ ಅವರು ಪದೇ ಪದೇ ರೂಮಿಗೆ ಹೋಗುವುದರ ಬಗ್ಗೆ ಮಾತನಾಡುತ್ತಿದ್ದರು. ಅಲ್ಲದೆ ನನ್ನ ಜೊತೆ ಮಾತನಾಡಬೇಕು ಎಂದರೆ ರೂಮಿಗೆ ಬರಬೇಕು ಎಂದು ಹೇಳುತ್ತಿದ್ದನು.

ಅಲ್ಲದೆ, ನಾನು ನಿರ್ದೇಶಕನ ಯೋಚನೆಯನ್ನು ತಿಳಿದು ಆತನ ಜೊತೆ ರೂಮಿಗೆ ಹೋಗಿದ್ದೆ. ಆದರೆ ನಾನು ಅಲ್ಲಿ ನಾನು ಬಾಗಿಲನ್ನು ಕ್ಲೋಸ್ ಮಾಡದೇ ಓಪನ್ ಮಾಡಿದ್ದೆ. ಈ ವೇಳೆ ನಿರ್ದೇಶಕ ಏನೂ ಮಾತನಾಡಲಿಲ್ಲ. 5 ನಿಮಿಷದ ನಂತರ ಆತ ಅಲ್ಲಿಂದ ಎದ್ದು ಹೋದನು ಎಂದು ವಿದ್ಯಾ ತಿಳಿಸಿದ್ದಾರೆ.

ಸದ್ಯ ವಿದ್ಯಾ ಅವರು ನಟಿಸಿದ ‘ಮಿಶನ್ ಮಂಗಲ್’ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡುತ್ತಿದೆ. ಒಂದೇ ವಾರದಲ್ಲಿ ಈ ಚಿತ್ರ 100 ಕೋಟಿ ಕಲೆಕ್ಷನ್ ಆಗಿದೆ. ಈ ಚಿತ್ರದಲ್ಲಿ ವಿದ್ಯಾ ಬಾಲನ್ ಹೊರತಾಗಿ, ಅಕ್ಷಯ್ ಕುಮಾರ್, ಕನ್ನಡ ನಟ ದತ್ತಣ್ಣ, ತಾಪ್ಸಿ ಪನನು, ಕಾರ್ತಿ ಕುಲ್ಹಾರಿ, ಸೋನಾಕ್ಷಿ ಸಿನ್ಹಾ, ನಿತ್ಯಾ ಮೆನೆನ್ ಹಾಗೂ ಶರಮನ್ ಜೋಶಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.