News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

808

ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು  64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ.

ರೆಡ್‌ಮಿ ನೋಟ್ 4 ಪೋನ್‌ 5.5 ಇಂಚಿನ 1920 x 1080p ಫೂಲ್ ಹೆಚ್ಡಿ ಡಿಸ್‌ಪ್ಲೇ ಹೊಂದಿದೆ. ಈ ಪೋನಿನಲ್ಲಿ ಡಿಕಾ ಕೊರ್ ಮಿಡಿಯಾ ಟೆಕ್ ಹೆಲಿಯೊ X20 ಪ್ರೋಸೆರ್ ಅಳವಡಿಸಲಾಗಿದ್ದು, 13MP ಹಿಂಬದಿಯ ಕ್ಯಾಮೆರಾ ಜೊತೆ ಆಟೋ ಪೋಕಸ್, ಡುಯಲ್ ಫ್ಲಾಷ್ ಹೊಂದಿದ್ದು, ಮುಂಬದಿಯಲ್ಲಿ 5MP ಕ್ಯಾಮೆರಾ ಇದೆ.

4G VoLTE ಸಪೋರ್ಟ್ ಮಾಡಲಿದ್ದು, ಆಂಡ್ರಾಯ್ಡ್ 6.0ನಲ್ಲಿ ಕಾರ್ಯಚರಣೆ ನಡೆಸಲಿದೆ. ಇದರೊಂದಿಗೆ MIUI8 ಸಹ ಇರಲಿದೆ.ಇದರೊಂದಿಗೆ ಮೆಟಾಲಿಕ್ ಬಾಡಿ, ಬ್ಲೂಟೂತ್, ಜಿಪಿಎಸ್, ಯುಎಸ್ಬಿ ಪೋರ್ಟ್ಗಳಿದೆ.

redmi

ಈಗ ಕೇವಲ ರೂ10,999 ₹12,999, 15% off

2000 ರೂ ಡಿಸ್ಕೌಂಟ್ ಲಬ್ಯವಿದೆ.ಒಂದು ವರ್ಷದ ಗ್ಯಾರೆಂಟಿ ಇದೆ.

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿ 4100 mAh  ರೀಚಾರ್ಜೆಬಲ್ ಬ್ಯಾಟರಿ ಹೊಂದಿದೆ. ಬ್ಯಾಟರಿ ಲೈಫ್ ಬಿಗ.

ಶಿಯೋಮಿಯ ನೋಟ್‌ 4 ತಮ್ಮದಾಗಿಸಿಕೊಳ್ಳಲು ಆನ್‌ಲೈನ್‌ಮಾರುಕಟ್ಟೆಗೆ ಬೇಟಿ ನಿಡೀ

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿರುವ ಆಯ್ಕೆಗಳು ಬೇರೆ ಪೋನಿನಲ್ಲಿ ಇದೇ ಬೆಲೆಗೆ ಖಂಡಿತ ದೊರೆಯುವುದಿಲ್ಲ. ಇದಕ್ಕಾಗಿಯೇ ಗ್ರಾಹಕರು ಬೇಗನೇ ಶಿಯೋಮಿ ರೆಡ್‌ಮಿ ನೋಟ್ 4 ಫೋನುಗಳನ್ನು ಮುಗಿಬಿದ್ದು ಖರೀದಿಸುತಿದ್ದಾರೆ. ಸದ್ಯ ಸಾಮಾನ್ಯ ಮಾರುಕಟ್ಟೆಗೆ ಲಗ್ಗೆ ಇಡಲಿರುವ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು. ಮಾರುಕಟ್ಟೆಯಲ್ಲಿ ಈ ಮೊಬೈಲ್ 12999/-ರೂ ಗಳಿದ್ದು, ಇದ್ದು ಪ್ಲಿಪ್ ಕಾರ್ಟಿನಲ್ಲಿ 2000ರೂಗಳ ಡಿಸ್ಕೌಂಟ್’ನಲ್ಲಿ ಲಭ್ಯವಿದ್ದು, ಕೇವಲ 10999/- ರೂಗಳಿಗೆ ಇದು ಸಿಗಲಿದೆ.

ಕೃಪೆ:  ಪ್ಲಿಪ್ ಕಾರ್ಟ್

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.