ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಫ್ರಿಜ್ಡ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ವಸ್ತುಗಳಿಗೆ ಈಗ ಜಿಎಸ್ಟಿಯಲ್ಲಿ ಶೇ.28ರಷ್ಟು ತೆರಿಗೆ ಇದೆ.

ಮುಂದಿನ ಹಂತದ ತೆರಿಗೆ ಕಡಿತದ ವೇಳೆ ಇಂಥ ವಿದ್ಯುತ್ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗ್ರಾಹಕರ ಉತ್ಪನ್ನಗಳು ಮತ್ತು ದಿನಬಳಕೆ 177 ವಸ್ತುಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಶೇ.28ರಿಂದ ಶೇ.18ಕ್ಕೆ ಅಂದರೆ ಶೇ.10ರಷ್ಟು ಕಡಿಮೆ ಮಾಡಿ ಸುಂಕದ ಹೊರೆಯನ್ನು ಇಳಿಸಿತ್ತು. ಅದಾದ ನಂತರ ಪಂಚತಾರ ಹೊಟೇಲ್ಗಳನ್ನು ಹೊರತುಪಡಿಸಿ ಇತರ ರೆಸ್ಟೋರೆಂಟ್ಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡಲಾಗಿತ್ತು. ಸುಂಕವು ಶೇ.18 ರಿಂದ ಶೇ.5ಕ್ಕೆ ಇಳಿದಿತ್ತು.

ಈಗ ಅದು ಶ್ವೇತ ಸರಕುಗಳು(ವೈಟ್ ಗೂಡ್ಸ್) ಅಂದರೆ ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ಉತ್ಪನ್ನಗಳು ತೆರಿಗೆ ಇಳಿಕೆ ವ್ಯಾಪ್ತಿಗೆ ಒಳಪಡುವ ನಿರೀಕ್ಷೆ ಇದೆ. ಆದರೆ ತೆರಿಗೆ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ದೇಶೀಯ ತಯಾರಿಕೆಯ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಕಡಿಮೆ ಆಗಲಿದ್ದು, ಜನಸಮಾನ್ಯರ ಕೈಗೆಟುಕುವ ಬೆಲೆಗಳಲ್ಲಿ ಇವು ಲಭ್ಯವಾಗಲಿದೆ ಎಂದು ಹಣಕಾಸು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಉದ್ಯೋಗಸ್ಥ ವನಿತೆಯರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂಥ ಗೃಹೋಪಯೋಗಿ ಸಾಧನಗಳ ಬೆಲೆ ಕಡಿಮೆಯಾಗುವುದರಿಂದ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…