ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಫ್ರಿಜ್ಡ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ವಸ್ತುಗಳಿಗೆ ಈಗ ಜಿಎಸ್ಟಿಯಲ್ಲಿ ಶೇ.28ರಷ್ಟು ತೆರಿಗೆ ಇದೆ.

ಮುಂದಿನ ಹಂತದ ತೆರಿಗೆ ಕಡಿತದ ವೇಳೆ ಇಂಥ ವಿದ್ಯುತ್ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗ್ರಾಹಕರ ಉತ್ಪನ್ನಗಳು ಮತ್ತು ದಿನಬಳಕೆ 177 ವಸ್ತುಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಶೇ.28ರಿಂದ ಶೇ.18ಕ್ಕೆ ಅಂದರೆ ಶೇ.10ರಷ್ಟು ಕಡಿಮೆ ಮಾಡಿ ಸುಂಕದ ಹೊರೆಯನ್ನು ಇಳಿಸಿತ್ತು. ಅದಾದ ನಂತರ ಪಂಚತಾರ ಹೊಟೇಲ್ಗಳನ್ನು ಹೊರತುಪಡಿಸಿ ಇತರ ರೆಸ್ಟೋರೆಂಟ್ಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡಲಾಗಿತ್ತು. ಸುಂಕವು ಶೇ.18 ರಿಂದ ಶೇ.5ಕ್ಕೆ ಇಳಿದಿತ್ತು.

ಈಗ ಅದು ಶ್ವೇತ ಸರಕುಗಳು(ವೈಟ್ ಗೂಡ್ಸ್) ಅಂದರೆ ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ಉತ್ಪನ್ನಗಳು ತೆರಿಗೆ ಇಳಿಕೆ ವ್ಯಾಪ್ತಿಗೆ ಒಳಪಡುವ ನಿರೀಕ್ಷೆ ಇದೆ. ಆದರೆ ತೆರಿಗೆ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ದೇಶೀಯ ತಯಾರಿಕೆಯ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಕಡಿಮೆ ಆಗಲಿದ್ದು, ಜನಸಮಾನ್ಯರ ಕೈಗೆಟುಕುವ ಬೆಲೆಗಳಲ್ಲಿ ಇವು ಲಭ್ಯವಾಗಲಿದೆ ಎಂದು ಹಣಕಾಸು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಉದ್ಯೋಗಸ್ಥ ವನಿತೆಯರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂಥ ಗೃಹೋಪಯೋಗಿ ಸಾಧನಗಳ ಬೆಲೆ ಕಡಿಮೆಯಾಗುವುದರಿಂದ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!