ವ್ಯಕ್ತಿ ವಿಶೇಷಣ

ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

3939

ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ. ಗ್ರಾಮೀಣ ಭಾಗದಿಂದ ಬಂದ ಯುವತಿಯೊಬ್ಬಳು ‘ಅತ್ಯಾಚಾರ ನಿರೋಧಕ ಅಂಡರ್‌ವೇರ್’ ಶೋಧಿಸಿ ಸಾಧನೆ ಮಾಡಿದ್ದಾಳೆ.

ಹೇಗಿದೆ ಈ ಅತ್ಯಾಚಾರ ನಿರೋಧಕ ಅಂಡರ್‌ವೇರ್…

ಇದು ಸಾಮಾನ್ಯ ಪ್ಯಾಂಟಿಯಲ್ಲ. ಗುಲಾಬಿ ಬಣ್ಣದ ಈ ಅಂಡರ್’ವೇರ್‌ಗೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ. ಇದಕ್ಕೆ ಸ್ಮಾರ್ಟ್ ಲಾಕ್ ಇರುತ್ತದೆ.  ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಹಾಗೂ ವಿಡಿಯೋ ಕ್ಯಾಮರಾ ಅಳವಡಿಕೆಯಾಗಿದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.

ಇದು ಹೇಗೆ ಕೆಲಸ ಮಾಡುತ್ತೆ…

ಇದು ಬುಲೆಟ್ ಪ್ರೂಫ್ ಆಗಿದ್ದು, ಚಾಕುವಿನಿಂದ ಕತ್ತರಿಸಿದರೂ ತುಂಡಾಗದು. ವಿಡಿಯೋ ಕ್ಯಾಮರಾದಲ್ಲಿ ಅತ್ಯಾಚಾರಿಯ ಮುಖ ರೆಕಾರ್ಡ್ ಆಗುತ್ತದೆ. ಸಂಭಾಷಣೆಯನ್ನು ಕೂಡ ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ.ಯಾರಾದರೂ ಅತ್ಯಾಚಾರ ಎಸಗಲು ಬಂದರೆ ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಪೊಲೀಸರಿಗೆ ಸಂದೇಶ ರವಾನಿಸುತ್ತದೆ.

ಹೀಗಾಗಿ ಅಂಡರ್‌ವೇರನ್ನು ಸುಲಭವಾಗಿ ಕಳಚಲು ಆಗದು. ‘ಯಾರಾದರೂ ಕಾಮುಕರು ಮಹಿಳೆಯೊಬ್ಬಳನ್ನು ಚುಡಾಯಿಸಲು ಯತ್ನಿಸಿದರೆ ಇದು ಪೊಲೀಸರಿಗೆ ಹಾಗೂ ಸಾಧನದಲ್ಲಿ ನೋಂದಾಯಿತವಾದ ಸಂಬಂಧಿಕರ ದೂರವಾಣಿಗೆ ಸಂದೇಶ  ಕಳುಹಿಸತ್ತದೆ.. ಹಾಗಾಗಿ ಘಟನಸ್ಥಳಕ್ಕೆ ಪೊಲೀಸರಾಗಲಿ,ಸಂಭಂದಿಕರಾಗಲಿ ಬೇಗೆ ತಲುಪಲು ಇದು ಸಹಾಯ ಮಾಡುತ್ತದೆ ಎಂದು ಸೀನು ಕುಮಾರಿ ಹೇಳಿದ್ದಾರೆ.

ಯಾರಿದು ಸೀನು ಕುಮಾರಿ

ಉತ್ತರಪ್ರದೇಶದ ಫರೂಖಾಬಾದ್‌’ನ 19 ವರ್ಷದ ಸೀನು ಕುಮಾರಿ ಎಂಬ ಯುವತಿಯೇ ಈ ಮಾಡೆಲ್ ತಾಯಾರಿಸಿದ್ದಾರೆ.ಸೀನು ಕುಮಾರಿ ಈ ವಿಶೇಷ ಒಳ ಉಡುಪು ತಯಾರಿಕೆಗಾಗಿ 4300 ರೂ. ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…