ವ್ಯಕ್ತಿ ವಿಶೇಷಣ

ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

3898

ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ. ಗ್ರಾಮೀಣ ಭಾಗದಿಂದ ಬಂದ ಯುವತಿಯೊಬ್ಬಳು ‘ಅತ್ಯಾಚಾರ ನಿರೋಧಕ ಅಂಡರ್‌ವೇರ್’ ಶೋಧಿಸಿ ಸಾಧನೆ ಮಾಡಿದ್ದಾಳೆ.

ಹೇಗಿದೆ ಈ ಅತ್ಯಾಚಾರ ನಿರೋಧಕ ಅಂಡರ್‌ವೇರ್…

ಇದು ಸಾಮಾನ್ಯ ಪ್ಯಾಂಟಿಯಲ್ಲ. ಗುಲಾಬಿ ಬಣ್ಣದ ಈ ಅಂಡರ್’ವೇರ್‌ಗೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ. ಇದಕ್ಕೆ ಸ್ಮಾರ್ಟ್ ಲಾಕ್ ಇರುತ್ತದೆ.  ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಹಾಗೂ ವಿಡಿಯೋ ಕ್ಯಾಮರಾ ಅಳವಡಿಕೆಯಾಗಿದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.

ಇದು ಹೇಗೆ ಕೆಲಸ ಮಾಡುತ್ತೆ…

ಇದು ಬುಲೆಟ್ ಪ್ರೂಫ್ ಆಗಿದ್ದು, ಚಾಕುವಿನಿಂದ ಕತ್ತರಿಸಿದರೂ ತುಂಡಾಗದು. ವಿಡಿಯೋ ಕ್ಯಾಮರಾದಲ್ಲಿ ಅತ್ಯಾಚಾರಿಯ ಮುಖ ರೆಕಾರ್ಡ್ ಆಗುತ್ತದೆ. ಸಂಭಾಷಣೆಯನ್ನು ಕೂಡ ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ.ಯಾರಾದರೂ ಅತ್ಯಾಚಾರ ಎಸಗಲು ಬಂದರೆ ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಪೊಲೀಸರಿಗೆ ಸಂದೇಶ ರವಾನಿಸುತ್ತದೆ.

ಹೀಗಾಗಿ ಅಂಡರ್‌ವೇರನ್ನು ಸುಲಭವಾಗಿ ಕಳಚಲು ಆಗದು. ‘ಯಾರಾದರೂ ಕಾಮುಕರು ಮಹಿಳೆಯೊಬ್ಬಳನ್ನು ಚುಡಾಯಿಸಲು ಯತ್ನಿಸಿದರೆ ಇದು ಪೊಲೀಸರಿಗೆ ಹಾಗೂ ಸಾಧನದಲ್ಲಿ ನೋಂದಾಯಿತವಾದ ಸಂಬಂಧಿಕರ ದೂರವಾಣಿಗೆ ಸಂದೇಶ  ಕಳುಹಿಸತ್ತದೆ.. ಹಾಗಾಗಿ ಘಟನಸ್ಥಳಕ್ಕೆ ಪೊಲೀಸರಾಗಲಿ,ಸಂಭಂದಿಕರಾಗಲಿ ಬೇಗೆ ತಲುಪಲು ಇದು ಸಹಾಯ ಮಾಡುತ್ತದೆ ಎಂದು ಸೀನು ಕುಮಾರಿ ಹೇಳಿದ್ದಾರೆ.

ಯಾರಿದು ಸೀನು ಕುಮಾರಿ

ಉತ್ತರಪ್ರದೇಶದ ಫರೂಖಾಬಾದ್‌’ನ 19 ವರ್ಷದ ಸೀನು ಕುಮಾರಿ ಎಂಬ ಯುವತಿಯೇ ಈ ಮಾಡೆಲ್ ತಾಯಾರಿಸಿದ್ದಾರೆ.ಸೀನು ಕುಮಾರಿ ಈ ವಿಶೇಷ ಒಳ ಉಡುಪು ತಯಾರಿಕೆಗಾಗಿ 4300 ರೂ. ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…