ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…