ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

558

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…