ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.
ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ?
ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.