ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

628

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಆಧ್ಯಾತ್ಮ

    ನಿಮಗೆ ಯಾರಾದರೂ ಮಾಟ-ಮಂತ್ರ ವಶೀಕರಣ ಮಾಡಿದ್ದಾರೆಯೇ? ಅದನ್ನು ತೆಗೆದು ಹಾಕುವುದು ಹೇಗೆ ಗೊತ್ತೇ? ಇಲ್ಲಿದೆ ಸೂಕ್ತ ಪರಿಹಾರ ತಿಳಿಯಿರಿ ಸುಲಭವಾಗಿ.

    ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…