ಸಿನಿಮಾ

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

204

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್‍ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೂಪರ್‌ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ

ಸೂಪರ್‌ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.

2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್‌(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.

ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.

ಉಕ್ರೇನ್‌ನಲ್ಲಿ ನಡೆಸಲಾಗಿರುವ ಡ್ಯುಯೆಟ್‌ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್‌ ಮತ್ತು ನಟಿ ಆ್ಯಮಿ ಜಾಕ್ಸ್‌ ಭಾಗಿಯಾಗಿದ್ದಾರೆ. ಎಸ್‌.ಶಂಕರ್‌ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್‌ ಹುಸೇನ್‌ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು  ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?