ಸಿನಿಮಾ

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

189

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್‍ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೂಪರ್‌ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ

ಸೂಪರ್‌ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.

2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್‌(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.

ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.

ಉಕ್ರೇನ್‌ನಲ್ಲಿ ನಡೆಸಲಾಗಿರುವ ಡ್ಯುಯೆಟ್‌ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್‌ ಮತ್ತು ನಟಿ ಆ್ಯಮಿ ಜಾಕ್ಸ್‌ ಭಾಗಿಯಾಗಿದ್ದಾರೆ. ಎಸ್‌.ಶಂಕರ್‌ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್‌ ಹುಸೇನ್‌ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು  ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…