ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೂಪರ್ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.
2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.
ಉಕ್ರೇನ್ನಲ್ಲಿ ನಡೆಸಲಾಗಿರುವ ಡ್ಯುಯೆಟ್ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್ ಮತ್ತು ನಟಿ ಆ್ಯಮಿ ಜಾಕ್ಸ್ ಭಾಗಿಯಾಗಿದ್ದಾರೆ. ಎಸ್.ಶಂಕರ್ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್ ಹುಸೇನ್ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.
ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…