ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೂಪರ್ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.
2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.
ಉಕ್ರೇನ್ನಲ್ಲಿ ನಡೆಸಲಾಗಿರುವ ಡ್ಯುಯೆಟ್ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್ ಮತ್ತು ನಟಿ ಆ್ಯಮಿ ಜಾಕ್ಸ್ ಭಾಗಿಯಾಗಿದ್ದಾರೆ. ಎಸ್.ಶಂಕರ್ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್ ಹುಸೇನ್ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.
ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…