ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೂಪರ್ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.
2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.
ಉಕ್ರೇನ್ನಲ್ಲಿ ನಡೆಸಲಾಗಿರುವ ಡ್ಯುಯೆಟ್ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್ ಮತ್ತು ನಟಿ ಆ್ಯಮಿ ಜಾಕ್ಸ್ ಭಾಗಿಯಾಗಿದ್ದಾರೆ. ಎಸ್.ಶಂಕರ್ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್ ಹುಸೇನ್ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.
ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…